ಜ.27 ರಂದು 'ಸಿಎಂ ಬೊಮ್ಮಾಯಿ' ಉಡುಪಿ ಪ್ರವಾಸ |

ಜ.27 ರಂದು 'ಸಿಎಂ ಬೊಮ್ಮಾಯಿ' ಉಡುಪಿ ಪ್ರವಾಸ |

ಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 27 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಮಧ್ಯಾಹ್ನ 2.30 ಕ್ಕೆ ಕಾರ್ಕಳ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್ ಗೆ ಆಗಮಿಸಿ, ನಂತರ ಯರ್ಲಪಾಡಿ-ಬೈಲೂರಿನ ಪರಶುರಾಮ ಥೀಂ ಪಾರ್ಕ್ ನಲ್ಲಿ ಶ್ರೀ ಪರಶುರಾಮ ಥೀಂ ಪಾರ್ಕ್ ಹಾಗೂ ಶ್ರೀ ಪರಶುರಾಮ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ.

ನಂತರ ಹೆಲಿಕ್ಯಾಪ್ಟರ್ ನಲ್ಲಿ ಹಂಪಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.