ನಾಲ್ಕು ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ.

ನಾಲ್ಕು ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ.

ಬೆಂಗಳೂರು : ರಾಜ್ಯ ಸರ್ಕಾರ ನಾಲ್ಕು ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನರೇಂದ್ರ ಕುಮಾರ್ ಅವರನ್ನು ಸಿಐಡಿ ಯಿಂದ ಪರಪ್ಪನ ಅಗ್ರಹಾರಕ್ಕೆ , ರಾಮಚಂದ್ರಪ್ಪ ಎಸ್ ಚೌಧರಿ, ಮೈಕೋ ಲೇಔಟ್ ಪೊಲೀಸ್ ಠಾಣೆಯಿಂದ ಕಮರ್ಷಿಯಲ್ ಸ್ಟ್ರೀಟ್ ಪೊಲಿಸ್ ಠಾಣೆಗೆ ಹಾಗೂ ಸಂದೀಪ್ ಎಸ್, ಪರಪ್ಪನ ಅಗ್ರಹಾರ ಠಾಣೆಯಿಂದ ಸಿಐಡಿಗೆ , ಸೋಮಶೇಖರ್ ಟಿ,ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್​ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಲಾಗಿದೆ.