ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ

ಬೆಂಗಳೂರು: ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, ಕರಾವಳಿ ಜಿಲ್ಲೆಗಳಿಂದ ಕುಚಲಕ್ಕಿ ಖರೀದಿಸಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು , ಕುಚಲಕ್ಕಿ ಖರೀದಿಗೆ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೊಟ ಶ್ರೀನಿವಾಸ್ ಪೂಜಾರಿ ಹೇಳಿದರು.